Gummata Nagari

Bijapur

ದ್ವಿತೀಯ ಪಿಯುಸಿ ರಾಜ್ಯಶಾಸ್ತç ಪರೀಕ್ಷೆ: 907 ವಿದ್ಯಾರ್ಥಿಗಳು ಹಾಜರು

ರಾಯಚೂರು: ಜಿಲ್ಲೆಯಾದ್ಯಂತ ನಡೆಯುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ರಾಜ್ಯಶಾಸ್ತç ವಿಷಯದ ಪರೀಕ್ಷೆಗಳು ಮಂಗಳವಾರ ನಡೆದಿದ್ದು, ಈ ಪರೀಕ್ಷೆಗೆ ಒಟ್ಟು 11420 ವಿದ್ಯಾರ್ಥಿಗಳು ನೊಂದಾಯಿಸಿಕೊAಡಿದ್ದು, ಇದರಲ್ಲಿ ಒಟ್ಟು 10544 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಉಳಿದಂತೆ 876 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಜಿಲ್ಲೆಯ ರಾಯಚೂರು ತಾಲೂಕಿನಲ್ಲಿ 2784 ವಿದ್ಯಾರ್ಥಿಗಳು ಹಾಜರಾಗಿದ್ದರೆ, 260 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಲಿಂಗಸುಗೂರು 2136 ಹಾಜರು 93 ಗೈರು, ಮಾನ್ವಿ 1342 ಹಾಜರು 128 ಗೈರು, ಸಿಂಧನೂರು ತಾಲೂಕಿನಲ್ಲಿ 1806 ಹಾಜರು 149 ವಿದ್ಯಾರ್ಥಿಗಳು ಗೈರು, ದೇವದುರ್ಗ ತಾಲೂಕಿನಲ್ಲಿ 1349 ವಿದ್ಯಾರ್ಥಿಗಳು ಹಾಜರು ಹಾಗೂ 161 ವಿದ್ಯಾರ್ಥಿಗಳು ಗೈರು, ಮಸ್ಕಿ 582 ಹಾಜರು 49 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಹಾಗೂ ಸಿರವಾರ ತಾಲೂಕಿನಲ್ಲಿ 545 ವಿದ್ಯಾರ್ಥಿಗಳು ಹಾಜರಾಗಿದ್ದರೆ 36 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಉಳಿದಂತೆ ಸಂಖ್ಯಾಶಾಸ್ತ್ರ ವಿಷಯ ಪರೀಕ್ಷೆಗೆ ಒಟ್ಟು 937 ವಿದ್ಯಾರ್ಥಿಗಳು ನೊಂದಾಯಿಸಿಕೊAಡಿದ್ದು, ಇದರಲ್ಲಿ ಒಟ್ಟು 907 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಉಳಿದ 30 ವಿದ್ಯಾರ್ಥಿಗಳು ಗೈರಾಗಿದ್ದಾರೆ.

Most Popular

To Top
error: Content is protected !!