Gummata Nagari

Bijapur

ಬಂಥನಾಳ ಶ್ರೀ ಮತದಾನ

ಇಂಡಿ: ರಾಜ್ಯದಲ್ಲಿ ನಡೆಯುತ್ತಿರುವ 2ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ವಿವಿಧ ಮಠಾಧೀಶರು ಪಾಲ್ಗೊಂಡು ಮತಚಲಾಯಿಸಿದ್ದಾರೆ.
ತಾಲೂಕಿನ ಬಂಥನಾಳದ ಶ್ರೀ ಡಾ. ವೃಷಭಲಿಂಗೇಶ್ವರ ಮಹಾಶಿವಯೋಗಿಗಳು ಸ್ಥಳಿಯ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಮಂಗಳವಾರದoದು ಮತದಾನ ಮಾಡಿ, ತಮ್ಮ ಹಕ್ಕನ್ನು ಚಲಾಯಿಸಿದರು.

 

Most Popular

To Top
error: Content is protected !!