ಇಂಡಿ: ರಾಜ್ಯದಲ್ಲಿ ನಡೆಯುತ್ತಿರುವ 2ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ವಿವಿಧ ಮಠಾಧೀಶರು ಪಾಲ್ಗೊಂಡು ಮತಚಲಾಯಿಸಿದ್ದಾರೆ.
ತಾಲೂಕಿನ ಬಂಥನಾಳದ ಶ್ರೀ ಡಾ. ವೃಷಭಲಿಂಗೇಶ್ವರ ಮಹಾಶಿವಯೋಗಿಗಳು ಸ್ಥಳಿಯ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಮಂಗಳವಾರದoದು ಮತದಾನ ಮಾಡಿ, ತಮ್ಮ ಹಕ್ಕನ್ನು ಚಲಾಯಿಸಿದರು.