ಕೊಲ್ಹಾರ : ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 218ರ ಕೊರಮ್ಮದೇವಿ ದೇವಸ್ಥಾನದ ಹತ್ತಿರ ಬಾಗಲಕೋಟ ಕಡೆ ದ್ವಿ ಚಕ್ರವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಲಮಟ್ಟಿ ಗ್ರಾಮದ ಚಾಂದಸಾಬ ಯಮನೂರಸಾಬ (32) ಬಂಧಿತ ಆರೋಪಿಯಾಗಿದ್ದು, ಆರೋಪಿಯಿಂದ ಸುಮಾರು 1100 ಸಾವಿರ ಮೌಲ್ಯದ 1300 ಗ್ರಾಂ ಗಾಂಜಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕವಸ್ತು ಸಾಗಾಟ ಕಾಯ್ದೆಯಡಿ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ Facebook । Twitter । YouTube । Instagram ಅನುಸರಿಸಿ..