Gummata Nagari

Headlines

ಚಿಕ್ಕಮಗಳೂರಿನಲ್ಲಿ ವರುಣದೇವನ ದರ್ಶನ

 

ಚಿಕ್ಕಮಗಳೂರು: ಬಿಸಿಲ ಬೇಗೆಯಿಂದ ನಲುಗಿದ್ದ ಚಿಕ್ಕಮಗಳೂರಿಗೆ ವರುಣದೇವ ತಂಪೆರೆದಿದ್ದಾನೆ. ಈ ಮೂಲಕ ವರ್ಷದ ಮೊದಲ ¨sಭರ್ಜರಿ ಮಳೆ ಆರಂಭವಾಗಿದೆ.

ಚಿಕ್ಕಮಗಳೂರು ತಾಲೂಕಿನ ಕೊಳಗಾವೆ ಗ್ರಾಮದಲ್ಲಿ ಭಾರೀ ಮಳೆ ಬಿದ್ದಿದ್ದು, ಸತತ ಒಂದು ಗಂಟೆಗಳ ಕಾಲ ಭಾರಿ ಪ್ರಮಾಣದ ಮಳೆ ಸುರಿದಿದೆ. ಕೊಳಗಾಮೆ, ಮೇಲಿನಹುಲುವತ್ತಿ ಭಾಗಗಳಲ್ಲಿ ಸುರಿದ ಮಳೆ ಕಂಡು ಹಳ್ಳಿಗರು, ಬೆಳೆಗಾರರು ಸಂತಸಕ್ಕೀಡಾಗಿದ್ದಾರೆ. ಹಲವು ಹಳ್ಳಿಗಳಲ್ಲಿ ಳೆಯಾಗಿದೆ. ಅಡಿಕೆ-ಕಾಫಿ-ಮೆಣಸು ಉಳಿಕೊಳ್ಳಲು ಪರದಾಡ್ತಿದ್ದ ಬೆಳೆಗಾರರಿಗೆ ಮಳೆ ನೋಡುತ್ತಿದ್ದಂತೆ ಸಂತಸವಾಗಿದೆ.

Most Popular

To Top
error: Content is protected !!