ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟಿದ್ದಾರೆ. ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ...
ಬಿಜಾಪುರ: ಲೋಕಸಭಾ ಕ್ಷೇತ್ರದ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ನಾಗಜ್ಯೋತಿ ಬಿ. ಎನ್. ರವರ ಚುನಾವಣಾ ಪ್ರಚಾರಕ್ಕಾಗಿ ಇಡೀ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ‘ಜೀಪ್ ಜಾಥಾ’ಗೆ ಪಕ್ಷದ ರಾಜ್ಯ ಸೆಕ್ರೆಟರಿಯಟ್ ಸದಸ್ಯರಾದ...
ಬೆAಗಳೂರು: ರಾಜ್ಯದ ದಕ್ಷಿಣ ಭಾಗದಲ್ಲಿನ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆದಿದೆ. ಬಿಸಿಲೇರುವ ಮುನ್ನ ಮತದಾನ ಮಾಡಬೇಕು ಎಂಬ ಇರಾದೆಯಲ್ಲಿ ಬಹಳಷ್ಟು ಮಂದಿ ಬೆಳಿಗ್ಗೆ...
ಭಾಲ್ಕಿ: ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ನಾರಾ ಜೆಇಇ ಪರೀಕ್ಷೆಯಲ್ಲಿ 99.78 ಪರ್ಸೆಂಟೈಲ್ ಪಡೆದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪ್ರತಿಮ...
ಸಿಂದಗಿ: ಪಟ್ಟಣದ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯ ಸಿಂದಗಿ ಅವರ ನೇತೃತ್ವದಲ್ಲಿ ಬಿಎಡ್ ಪ್ರಶಿಕ್ಷಣಾರ್ಥಿಗಳಿಂದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪಟ್ಟಣದ ಸಾರಂಗಮಠದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ ಕ್ಷೇತ್ರ...
ದೇವರ ಹಿಪ್ಪರಗಿ: ಹಳ್ಳಿಗಳಲ್ಲಿ ಮಳೆಗಾಲದಲ್ಲಿ ಸಂಭವಿಸುವ ವಿದ್ಯುತ್ ಅವಘಡಗಳಿಗೆ ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹುಣಶ್ಯಾಳ ಗ್ರಾಪಂ ಮಾಜಿ ಅಧ್ಯಕ್ಷೆ ಬಂಗಾರೆಮ್ಮ ಮಾನಪ್ಪ ದೊಡಮನಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿ...
ಮುದ್ದೇಬಿಹಾಳ: ಏ.26ರಂದು ಬಿಜಾಪುರ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಪರ ಪ್ರಚಾರಕ್ಕಾಗಿ ಬರಲಿರುವ ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರ ಕಾರ್ಯಕ್ರಮದಲ್ಲಿ ಜಿಲ್ಲೆಯ ಲಕ್ಷ ಜನ ಸೇರುವ...
ಬಿಜಾಪುರ: ಈ ಬಾರಿ ಯುವ ಮತದಾರರು ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ. ಮೊಟ್ಟ ಮೊದಲ ಬಾರಿಗೆ ಮತದಾನ ಮಾಡುವವರು ತಪ್ಪದೇ ತಮ್ಮ ಹಕ್ಕನ್ನು ಚಲಾಯಿಸಿ, ಕರ್ತವ್ಯವನ್ನು ನಿಭಾಯಿಸಿ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು. ಜವಾಬ್ದಾರಿಯುತವಾಗಿ...
ದೇವರಹಿಪ್ಪರಗಿ: ಸಮೀಪದ ಚಿಕ್ಕರೂಗಿ ಗ್ರಾಮದ ರೈತ ಸುಬ್ಬರಾಯ ದುಂಡಪ್ಪ ನಾಟೀಕಾರ ಅವರ 10 ಕುರಿಗಳು ಸಿಡಿಲು ಬಡಿದು ಸಾವನಪ್ಪಿದ ಘಟನೆ ಜರುಗಿದೆ. ಚಿಕ್ಕರೂಗಿ ಗ್ರಾಮದ ಹೊರವಲಯದಲ್ಲಿ ಬುಧವಾರ ಸಂಜೆ ಮಳೆ...
ಬಿಜಾಪುರ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರು ತಮ್ಮ ಚುನಾವಣಾ ಪ್ರಚಾರದ ಒತ್ತಡದ ನಡುವೆಯೂ ನಗರದ ಬಬಲೇಶ್ವರ ನಾಕಾದ ಬಳಿಯ ಹೊಟೇಲ್ ಒಂದರಲ್ಲಿ ಜನಸಾಮಾನ್ಯರೊಂದಿಗೆ ಸಾಮಾನ್ಯರಾಗಿ...