Sign in
Sign in
Recover your password.
A password will be e-mailed to you.
Browsing Category
Bengaluru News
ಕೊರೊನಾ ಕರಿನೆರಳಿಗೆ ಕಮರಿದ ವಿದ್ಯಾಗಮ ತಾತ್ಕಾಲಿಕ ಬಂದ್ !
Gummata Nagari : Bangalore News
ಬೆಂಗಳೂರು : ಕೊರೊನಾ ಕರಿಛಾಯೆಗೆ ಕಮರಿದ ವಿದ್ಯಾಮಗ ಕಾರ್ಯಕ್ರಮ. ಈ ಯೋಜನೆಯಿಂದಾಗಿ ಗುರುವೃಂಧದಲ್ಲಿ ಕೊರೊನಾಂತಕ ಹೆಚ್ಚುತ್ತಿದೆ. ಕೂಡಲೇ ಇದನ್ನು…
ರಾಜ್ಯದಲ್ಲಿ ಶಾಲೆ ತೆರೆಯಬೇಡಿ, ಎಲ್ಲಕ್ಕಿಂತ ಜೀವ ಮುಖ್ಯ
Gummata Nagari : Bangalore News
ಬೆಂಗಳೂರು : ರಾಜ್ಯದಲ್ಲಿ ಶಾಲೆ ತೆರೆಯುವ ವಿಚಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಪತ್ರ ಬರೆದು ತಮ್ಮ…
ಪ್ರಚಂಡ ಪುಟಾಣಿಗಳು ಡಬ್ಬಿಂಗ್ ಕಾರ್ಯ ಶುರು
Gummata Nagari : Bangalore News
ಬೆಂಗಳೂರ : ಡಿ ಅಂಡ್ ಡಿ ಫಿಲಂ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಪದ್ಮಾವತಿಯವರು ನಿರ್ಮಿಸುತ್ತಿರುವ ಪ್ರಚಂಡ ಪುಟಾಣಿಗಳು ಮಕ್ಕಳ…
ನಗರಕ್ಕೆ 250, ಗ್ರಾಮೀಣಕ್ಕೆ 100 ರೂ. ದಂಡ
Gummata Nagari : Bangalore News
ಬೆಂಗಳೂರು : ದುಬಾರಿ ದಂಡಕ್ಕೆ ರಾಜ್ಯದೆಲ್ಲೆಡೆ ವ್ಯಾಪಕ ಟೀಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ದಂಡ ಪ್ರಮಾಣ ಇಳಕೆ ಮಾಡಿ ಆದೇಶ…
ಪೊಲೀಸರ ದುರ್ವರ್ತನೆಗೆ ಯೋಗಿ ಆದಿತ್ಯನಾಥ್ರವರು ಬೆಲೆ ತೆರಬೇಕಾಗುತ್ತದೆ
Gummata Nagari : Bangalore News
ಬೆಂಗಳೂರು : ಉತ್ತರಪ್ರದೇಶದ ಪೊಲೀಸರು ನಮ್ಮ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದು ಖಂಡನೀಯ. ಈ…
ಮಾಸ್ಕ್ ಧರಿಸದವರಿಗೆ 1000 ರೂ. ದಂಡ
ಎಲ್ಲಾ ಸರ್ಕಾರಿ ಕಚೇರಿಗಳ ಕೆಲಸಗಾರರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಇಲ್ಲವಾದರೆ ಕಚೇರಿ ಪ್ರವೇಶ ವಿರುವುದಿಲ್ಲ. ಇದನ್ನು ಅತ್ಯಂತ ಕಠಿಣ ಹಾಗೂ ಶಿಸ್ತಾಗಿ ಪಾಲನೆ ಮಾಡಲಾಗುತ್ತದೆ.…
ತೀರ್ಪು ದುರದೃಷ್ಟಕರ
Gummata Nagari : Bangalore News
ಬೆಂಗಳೂರು : ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ದುರದೃಷ್ಟಕರ ಎಂದು…
ಕುರುಬ ಸಮಾಜದ ಜೊತೆಗೆ ಕ್ಷೌರಿಕರನ್ನೂ ಎಸ್ಟಿಗೆ ಸೇರಿಸಿ
Gummata Nagari : Bangalore News
ಬೆಂಗಳೂರು : ಕುರುಬ ಸಮಾಜವನ್ನು ಪರಿಶಿಷ್ಠ ಪಂಗಡಕ್ಕೆ ಸೇರ್ಪಡೆ ಮಾಡಿ ಎಂದು ಪಕ್ಷಾತೀತವಾಗಿ ಹೋರಾಟ ಮಾಡುತ್ತಿರುವ ಸಚಿವರು ಹಾಗೂ ಮಖಂಡರುಗಳು…
ದೆಹಲಿಯಲ್ಲಿ ಸುರೇಶ್ ಅಂಗಡಿ ಅವರ ಸಮಾಧಿ, ವೀರಶೈವ ಲಿಂಗಾಯತ ರುದ್ರಭೂಮಿಗೆ ತಡೆಗೋಡೆ ನಿರ್ಮಿಸಲು ಮನವಿ
Gummata Nagari : Bangalore News
ಬೆಂಗಳೂರು : ಇತ್ತೀಚೆಗಷ್ಟೇ ನಿಧನರಾದ ಕೇಂದ್ರ ರಾಜ್ಯ ಖಾತೆ ರೈಲ್ವೇ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ನಡೆಸಿದ ದೆಹಲಿಯ…
ವಿಧಾನಸಭೆ ವಿಸರ್ಜಿಸಿ, ಚುನಾವಣೆ ಎದುರಿಸಿ
ಯಡಿಯೂರಪ್ಪನವರು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರನ್ನು ಗುಂಡಿಟ್ಟು ಸಾಯಿಸಿದರು, ಈ ಬಾರಿ ಮುಖ್ಯಮಂತ್ರಿಯಾದಾಗ ಇಡೀ ರೈತ ಸಮುದಾಯವನ್ನೇ ಸಾಯಿಸಲು…