ಬಾಗಲಕೋಟೆ: ಕಳೆದ 3 ವರ್ಷಗಳಿಂದ ಅಗಲಿದ ದಂಪತಿಗಳನ್ನು ಪರಸ್ಪರ ಮಾಲೆಯನ್ನು ಹಾಕಿಸುವ ಮೂಲಕ ಜಿಲ್ಲಾ ನ್ಯಾಯಾಲಯದಲ್ಲಿ ಮಾರ್ಚ 16 ರಂದು ನಡೆದ ಲೋಕ ಅದಾಲತ್ನಲ್ಲಿ ಒಂದು ಮಾಡಲಾಯಿತು. ಪ್ರಧಾನ ಜಿಲ್ಲಾ...
ಬಿಜಾಪುರ: ಇದೇ ಮಾ.25ರಿಂದ ಏ.6 ರವರೆಗೆ ಎಸ್ಎಸ್ಎಲ್ ಸಿ ಪರೀಕ್ಷೆಗಳು ನಡೆಯಲಿದ್ದು, ವ್ಯವಸ್ಥಿತ ಹಾಗೂ ಸೂಸೂತ್ರವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು. ಸೋಮವಾರ ನಗರದ ಕಂದಗಲ್ ಹಣಮಂತರಾಯ...
ಚಡಚಣ : ಇತ್ತೀಚಿಗೆ ನಡೆದ ಅಖಿಲ ಭಾರತ ಮಟ್ಟದ ಸೈನಿಕ ಶಾಲೆ ಪ್ರವೇಶಾತಿ ಪರಿಕ್ಷೆಯಲ್ಲಿ ಸ್ಥಳೀಯ ಎಂಜಿಲ್ಸ್ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ ಗುರುಪ್ರಸಾದ ಗೂಳಿಪಾಟೀಲ ಈತನು...
ಇಂಡಿ: ಉತ್ತರ ಕರ್ನಾಟಕದ ಬಹುತೇಕ ಬಯಲು ಸೀಮೆ ಭೂಮಿಯಲ್ಲಿ ಕಬ್ಬು ಇಳುವರಿ ಹೆಚ್ಚಿಗೆ ಮತ್ತು ಉತ್ಕೃಷ್ಟತೆಯಿಂದ ಬರುತ್ತದೆ. ರೈತರು ಹೆಚ್ಚು ಕಬ್ಬು ಬೆಳೆ ಬೆಳೆಯಲು ಮುಂದಾಗಬೇಕು. ಕೃಷಿ ಇಲಾಖೆ ಯೋಜನೆಯಡಿ...
ಇಂಡಿ: ಬಿಜಾಪುರ ಮತಕ್ಷೇತ್ರಕ್ಕೆ ಕಳೆದ 10 ವರ್ಷಗಳಲ್ಲಿ ಒಂದು ಲಕ್ಷ ಕೋಟಿ ರೂ ಅನುದಾನ ತಂದು ವಿವಿಧ ರೀತಿಯ ಅಭಿವೃದ್ಧಿ ಕಾರ್ಯ ಮಾಡಿದ್ದೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು....
ಬೆಳಗಾವಿ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಾಲೂಕಿನ ಸಂತಿಬಸ್ತವಾಡ ಗ್ರಾಮದ ಲಕ್ಷ್ಮೀ ಹಳ್ಳಿ( 28) ಮೃತ ಬಾಣಂತಿ. ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ, ಮಗು...
ರಾಮನಗರ: ಹಾಸ್ಟಲ್ನಿಂದ ಕರೆದೊಯ್ದು 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 36 ವರ್ಷದ ವ್ಯಕ್ತಿ ಲೈಂಗಿಕ ಕಿರುಕುಳ ನೀಡಲಾಗಿರುವ ಘಟನೆ ನಡೆದಿದೆ. ಅಣ್ಣ ಎಂದು ಪರಿಚಯಿಸಿಕೊಂಡು ಟೀ ಕುಡಿಸಿಕೊಂಡು...
ಕೊಲ್ಹಾರ: ಪಟ್ಟಣದ ಕೃಷ್ಣ ನದಿಯ ಸೇತುವೆಯ ಕೆಳಭಾಗ ಕೊಳೆತ ಸ್ಥಿತಿಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದ್ದು ಗುರುತು ಪತ್ತೆಗಾಗಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. ಸೇತುವೆಯ ಕೆಳಭಾಗದಲ್ಲಿ ಶವ ಪತ್ತೆಯಾಗಿದ್ದು,...
ಚಡಚಣ: ಲೋಕಸಭಾ ಚುನಾವಣೆ ನಿಮಿತ್ಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಧಿಕಾರಿ ಟಿ.ಬೂಬಾಲನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಕೆ ಸೋನಾವಾನೆ ಭಾನುವಾರ ಗಡಿಭಾದ ಶಿರಾಡೋಣ, ಧುಳಖೆಡ , ಕೊಂಕಣಗಾAವ...
ಮುದ್ದೇಬಿಹಾಳ: ತಾಲೂಕಿನ ನಾಗರಬೆಟ್ಟ ಗುಡ್ಡದ ಹತ್ತಿರ ಇರುವ ಶ್ರೀ ದತ್ತಾತ್ರೇಯ ವಿದ್ಯಾವರ್ಧಕ ಸಂಘದ ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಪಿಯು ಕಾಲೇಜಿನಲ್ಲಿ ಭಾನುವಾರ ಉತ್ತರ...