ಚಡಚಣ: ತಾಲೂಕಿನ ಜಿಗಜಿವಣಗಿ ಗ್ರಾಮದ ರಾಮನಗೌಡ ಬಿರಾದಾರ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ)ದ ರೈತ ಮೋರ್ಚಾ ಚಡಚಣ ಮಂಡಲ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿ, ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರು ಆದೇಶ ಹೊರಡಿಸಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಡಚಣ: ತಾಲೂಕಿನ ಜಿಗಜಿವಣಗಿ ಗ್ರಾಮದ ರಾಮನಗೌಡ ಬಿರಾದಾರ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ)ದ ರೈತ ಮೋರ್ಚಾ ಚಡಚಣ ಮಂಡಲ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿ, ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರು ಆದೇಶ ಹೊರಡಿಸಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.