Gummata Nagari

Bijapur

ಬಿಜೆಪಿ: ಕಾರ್ಯದರ್ಶಿಯಾಗಿ ರಾಮನಗೌಡ ಆಯ್ಕೆ

 

ಚಡಚಣ: ತಾಲೂಕಿನ ಜಿಗಜಿವಣಗಿ ಗ್ರಾಮದ ರಾಮನಗೌಡ ಬಿರಾದಾರ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ)ದ ರೈತ ಮೋರ್ಚಾ ಚಡಚಣ ಮಂಡಲ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿ, ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರು ಆದೇಶ ಹೊರಡಿಸಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Most Popular

To Top
error: Content is protected !!