ಕೊಲ್ಹಾರ: ಪಟ್ಟಣದ ಕೃಷ್ಣ ನದಿಯ ಸೇತುವೆಯ ಕೆಳಭಾಗ ಕೊಳೆತ ಸ್ಥಿತಿಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದ್ದು ಗುರುತು ಪತ್ತೆಗಾಗಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
ಸೇತುವೆಯ ಕೆಳಭಾಗದಲ್ಲಿ ಶವ ಪತ್ತೆಯಾಗಿದ್ದು, ಶವ ಕೊಳೆತ ಸ್ಥಿತಿಯಲ್ಲಿ ಇರುವುದರಿಂದ ಗುರುತು ಪತ್ತೆಯಾಗಿಲ್ಲ. ಹೀಗಾಗಿ ಶವದ ಗುರುತು ಪತ್ತೆಗಾಗಿ ಪೊಲೀಸರು ವಿನಂತಿಸಿದ್ದಾರೆ.
ನಿಡಗುAದಿ ಪೊಲಿಸ್ ಠಾಣೆಯ ಸಿಪಿಐ ಮೊ.ನಂ.9480804236, ಕೊಲ್ಹಾರ ಪೊಲೀಸ್ ಠಾಣೆಯ ಪಿ.ಎಸ್.ಐ. ಮೊ. ನಂ. 9480804267ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.